23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!