September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya
error: Content is protected !!