22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು.

ಈ ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯಾ, ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ, ಉಪಾಧ್ಯಕ್ಷರಾದ ಗೀತಾ ಬೆಂಡೆ, ಜಯಂತ್ ನಮನ್ ಬೇಕರಿ, ರಮಾನಂದ ಬಿಎಂ ಮೆಡಿಕಲ್ ಹಾಗೂ ಹೆಚ್ಚಿನ ವರ್ತಕರು ಭಾಗವಹಿಸಿದರು.

Related posts

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!