July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಂಗಯ್ಯ ಗೌಡ ರವರ ಮನೆಗೆ ಸೇರಿದ ಗಬ್ಬದ ಹಸು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ಜ.16ರಂದು ನಡೆದಿರುತ್ತದೆ.

ಬಾವಿಗೆ ಬಿದ್ದ ಹಸುವನ್ನು ಇಂದು ಮುಂಜಾನೆ ಸ್ಕ್ರೈನ್ ಮೂಲಕ ಮೇಲಕ್ಕೆತ್ತುವ ಕೆಲಸ ನಡೆದಿದ್ದು, ಆಳಕ್ಕೆ ಬಿದ್ದ ರಭಸಕ್ಕೆ ಹಸುವಿಗೆ ಗಂಭೀರ ಗಾಯಗೊಂಡಿದ್ದು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರಕಾಶ್ ಗೌಡ, ಕರಿಯ ಮಹಮ್ಮದ್ ಶಾಫಿ, ಸಯ್ಯದ್, ಶೇಖರ್, ಪತ್ರಿಕಾ ವಿತರಕರಾದ ಬಾಲಚಂದ್ರ ನಾಯಕ್ ಹಾಗೂ ಮತ್ತಿತರರು ಸಹಕರಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya
error: Content is protected !!