23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಇದರ ಆಮಂತ್ರಣ ಪತ್ರಿಕೆಯನ್ನು ಜ.16 ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷೆ ಡಾ. ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ತಾಲೂಕು ಸಮಿತಿ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಟ್ಟೂರು, ಹಿಂದೂ ಸಂಗಮ ಕೊಕ್ಕಡ ಮಂಡಲ ಇದರ ಸಂಯೋಜಕರಾದ ರುಕ್ಮಯ್ಯ ಮಡಿವಾಳ, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ತಿಲಕ್ ಅನಾರು, ಹಾಗೂ ಕೊಕ್ಕಡ ಮಂಡಲ ಹಿಂದೂ ಸಂಗಮದ ವಿವಿಧ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!