July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಇದರ ಆಮಂತ್ರಣ ಪತ್ರಿಕೆಯನ್ನು ಜ.16 ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷೆ ಡಾ. ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ತಾಲೂಕು ಸಮಿತಿ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಟ್ಟೂರು, ಹಿಂದೂ ಸಂಗಮ ಕೊಕ್ಕಡ ಮಂಡಲ ಇದರ ಸಂಯೋಜಕರಾದ ರುಕ್ಮಯ್ಯ ಮಡಿವಾಳ, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ತಿಲಕ್ ಅನಾರು, ಹಾಗೂ ಕೊಕ್ಕಡ ಮಂಡಲ ಹಿಂದೂ ಸಂಗಮದ ವಿವಿಧ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!