September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿನ ಫೆ. 6 ಮತ್ತು 7 ರಂದು ನಡೆಯುವ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ, ಪವಿತ್ರ ವಾಣಿ ಹರೀಶ್ ತಾಳಿಂಜ, ಸಹಮೋಕ್ತೇಸರರಾದ ಶ್ಯಾಮ್ ಭಟ್ ವಾದ್ಯ ಕೋಡಿ, ಉದಯ ತಾಳಿಂಜ, ಪ್ರಸನ್ನ ಗಾಣದ ಕೊಟ್ಯ, ಸೇಸಪ್ಪ ಗೌಡ ಮಜಿಕುಡೇಲು, ಜನಾರ್ಧನ ಗೌಡ ನಾಕಾಲು, ಸುನೀಲ್ ಗೌಡ ಅನವು, ಸೇಸಪ್ಪ ರೈ ಕೊರಿಂಜ, ಪ್ರಕಾಶ್ ಪಾಂಗಣ್ಣಾಯ, ಸೀತಾರಾಮ ಆಳ್ವ ಕೊರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಕೇಶವತಿ ಉರುವಾಲು, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಬನಾರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಪ್ರದೀಪ್ ನಾಯ್ಕ ಆನಡ್ಕ, ನವೀನ ಧರ್ಮಾಡಿ, ಮೋನಪ್ಪ ಗೌಡ ಸೂರಂಟೆ ಕೋಡಿ, ಅರ್ಚಕ ವೃಂದ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!