March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!