July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya
error: Content is protected !!