23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!