September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya
error: Content is protected !!