22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಅಳದಂಗಡಿ:ಜಾತ್ರೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಕಾರಣೀಕ ಕ್ಷೇತ್ರ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಸಂಸದರನ್ನು ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ರವರು ಶಾಲು ಹಾಕಿ ಗೌರವಿಸಿದರು. ಅರ್ಚಕ ಪ್ರಕಾಶ್ ಭಟ್ ಸಹಕರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ಜನಾರ್ಧನ್ ಪೂಜಾರಿ ಕೊಡಂಗೆ, ವಿನೀತ್ ಕೋಟ್ಯಾನ್, ಶುಭಕರ ಕುದ್ಯಾಡಿ, ರವಿ ಪೂಜಾರಿ ಹಾರಡ್ಡೆ, ಹರೀಶ್ ಆಚಾರ್ಯ, ಸುಪ್ರಿತ್ ಜೈನ್, ಓಂಕಾರ್ ಜೈನ್, ನಾರಾಯಣ ಪೂಜಾರಿ ಸುಲ್ಕೇರಿ, ಪ್ರಭಾಕರ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
error: Content is protected !!