32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!