July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!