25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya
error: Content is protected !!