September 6, 2026
ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು.

ಈ ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯಾ, ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ, ಉಪಾಧ್ಯಕ್ಷರಾದ ಗೀತಾ ಬೆಂಡೆ, ಜಯಂತ್ ನಮನ್ ಬೇಕರಿ, ರಮಾನಂದ ಬಿಎಂ ಮೆಡಿಕಲ್ ಹಾಗೂ ಹೆಚ್ಚಿನ ವರ್ತಕರು ಭಾಗವಹಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!