22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಇದರ ಆಮಂತ್ರಣ ಪತ್ರಿಕೆಯನ್ನು ಜ.16 ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷೆ ಡಾ. ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ತಾಲೂಕು ಸಮಿತಿ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಟ್ಟೂರು, ಹಿಂದೂ ಸಂಗಮ ಕೊಕ್ಕಡ ಮಂಡಲ ಇದರ ಸಂಯೋಜಕರಾದ ರುಕ್ಮಯ್ಯ ಮಡಿವಾಳ, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ತಿಲಕ್ ಅನಾರು, ಹಾಗೂ ಕೊಕ್ಕಡ ಮಂಡಲ ಹಿಂದೂ ಸಂಗಮದ ವಿವಿಧ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!