22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆರ್. ಲಾವಣ್ಯ (428 ) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451) , ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ‌ ಯು ತರಬೇತಿ ನೀಡಿದ್ದು, ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ವೇಣೂರಿಗೆ ಶೇಕಡಾ 100 ಫಲಿತಾಂಶ ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರೆ ಪರೀಕ್ಷೆಗಳು ) ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಸ್ಕೂಲ್ ಇಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆರ್. ಲಾವಣ್ಯ (428 ) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451) , ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ‌ ಯು ತರಬೇತಿ ನೀಡಿದ್ದು, ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ, ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ. ಬಿ ಅಭಿನಂದಿಸಿದರು. ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ ಬಿ ಅಭಿನಂದಿಸಿದರು.

Related posts

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!