25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!