September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!