July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya
error: Content is protected !!