22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!