September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!