25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ.

ಪ್ರಕರಣದ ಆರೋಪಿ ಪಾಂಗಳದ ಸೌಜನ್ಯ ಮಾವ ವಿಠ್ಠಲ ಗೌಡ ಎಂಬವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಜ.17 ರಂದು ನ್ಯಾಯಾಲಯವು ಆದೇಶ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಶೀನಪ್ಪ ಎಂಬವರು ದೂರು ನೀಡಿದ್ದು ಈ ದೂರುದಾರರಿಗೆ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya
error: Content is protected !!