July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ.

ಪ್ರಕರಣದ ಆರೋಪಿ ಪಾಂಗಳದ ಸೌಜನ್ಯ ಮಾವ ವಿಠ್ಠಲ ಗೌಡ ಎಂಬವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಜ.17 ರಂದು ನ್ಯಾಯಾಲಯವು ಆದೇಶ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಶೀನಪ್ಪ ಎಂಬವರು ದೂರು ನೀಡಿದ್ದು ಈ ದೂರುದಾರರಿಗೆ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದರು.

Related posts

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya
error: Content is protected !!