25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದು ಬಳಿಕ ಸಾಂತ್ವನ ತಿಳಿಸಿದರು.

ಕುಟುಂಬಸ್ಥರ ಜೊತೆ ಮಾತುಕತೆ ವೇಳೆ ಸುಮಂತ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಎಸ್ಪಿ ಜೊತೆ ಮಾತಾನಾಡಿರುವುದಾಗಿ ಬ್ರಿಜೇಶ್ ಚೌಟ ಮಾಹಿತಿ ನೀಡಿದರು.

ಬಿಜೆಪಿಯ ಜಯಂತ್ ಕೋಟ್ಯಾನ್, ನಿತೇಶ್, ದಿನಕರ್, ವಸಂತ್ ಮಜಲ್, ವಿಜಯ ಕುಮಾರ್, ಲಕ್ಷ್ಮೀಕಾಂತ್, ಶಶಿರಾಜ್ ಶೆಟ್ಟಿ, ವಿನೀತ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!