25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿ
ರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಮೃತ ಬಾಲಕನ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ಬಿ, ಶ್ರೀಮತಿ ಶ್ವೇತಾ , ಶ್ರೀಮತಿ ಮರಿಟಾ ಪಿಂಟೋ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್, ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya
error: Content is protected !!