25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!