37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು.

ಈ ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯಾ, ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ, ಉಪಾಧ್ಯಕ್ಷರಾದ ಗೀತಾ ಬೆಂಡೆ, ಜಯಂತ್ ನಮನ್ ಬೇಕರಿ, ರಮಾನಂದ ಬಿಎಂ ಮೆಡಿಕಲ್ ಹಾಗೂ ಹೆಚ್ಚಿನ ವರ್ತಕರು ಭಾಗವಹಿಸಿದರು.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya
error: Content is protected !!