September 6, 2026
ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು.

ಈ ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯಾ, ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ, ಉಪಾಧ್ಯಕ್ಷರಾದ ಗೀತಾ ಬೆಂಡೆ, ಜಯಂತ್ ನಮನ್ ಬೇಕರಿ, ರಮಾನಂದ ಬಿಎಂ ಮೆಡಿಕಲ್ ಹಾಗೂ ಹೆಚ್ಚಿನ ವರ್ತಕರು ಭಾಗವಹಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಬೆಂಗಳೂರಿನ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!