23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಂಗಯ್ಯ ಗೌಡ ರವರ ಮನೆಗೆ ಸೇರಿದ ಗಬ್ಬದ ಹಸು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ಜ.16ರಂದು ನಡೆದಿರುತ್ತದೆ.

ಬಾವಿಗೆ ಬಿದ್ದ ಹಸುವನ್ನು ಇಂದು ಮುಂಜಾನೆ ಸ್ಕ್ರೈನ್ ಮೂಲಕ ಮೇಲಕ್ಕೆತ್ತುವ ಕೆಲಸ ನಡೆದಿದ್ದು, ಆಳಕ್ಕೆ ಬಿದ್ದ ರಭಸಕ್ಕೆ ಹಸುವಿಗೆ ಗಂಭೀರ ಗಾಯಗೊಂಡಿದ್ದು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರಕಾಶ್ ಗೌಡ, ಕರಿಯ ಮಹಮ್ಮದ್ ಶಾಫಿ, ಸಯ್ಯದ್, ಶೇಖರ್, ಪತ್ರಿಕಾ ವಿತರಕರಾದ ಬಾಲಚಂದ್ರ ನಾಯಕ್ ಹಾಗೂ ಮತ್ತಿತರರು ಸಹಕರಿಸಿದರು.

Related posts

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!