23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಂಗಯ್ಯ ಗೌಡ ರವರ ಮನೆಗೆ ಸೇರಿದ ಗಬ್ಬದ ಹಸು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ಜ.16ರಂದು ನಡೆದಿರುತ್ತದೆ.

ಬಾವಿಗೆ ಬಿದ್ದ ಹಸುವನ್ನು ಇಂದು ಮುಂಜಾನೆ ಸ್ಕ್ರೈನ್ ಮೂಲಕ ಮೇಲಕ್ಕೆತ್ತುವ ಕೆಲಸ ನಡೆದಿದ್ದು, ಆಳಕ್ಕೆ ಬಿದ್ದ ರಭಸಕ್ಕೆ ಹಸುವಿಗೆ ಗಂಭೀರ ಗಾಯಗೊಂಡಿದ್ದು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರಕಾಶ್ ಗೌಡ, ಕರಿಯ ಮಹಮ್ಮದ್ ಶಾಫಿ, ಸಯ್ಯದ್, ಶೇಖರ್, ಪತ್ರಿಕಾ ವಿತರಕರಾದ ಬಾಲಚಂದ್ರ ನಾಯಕ್ ಹಾಗೂ ಮತ್ತಿತರರು ಸಹಕರಿಸಿದರು.

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!