23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಶಿವಾಜಿನಗರದ ಎಸ್.ಸಿ ಕಾಲೋನಿಯ ವಡಿವೇಲ್ ಅವರ ಮನೆಯಲ್ಲಿ ಜ.15ರಂದು ನಡೆಯಿತು.

ಈ ವೇಳೆ ಸುಮಾರು 125 ಬಂಧುಗಳಿಗೆ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಭೈರ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ , ಮಚ್ಚಿನ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!