September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಇದರ ಆಮಂತ್ರಣ ಪತ್ರಿಕೆಯನ್ನು ಜ.16 ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷೆ ಡಾ. ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ತಾಲೂಕು ಸಮಿತಿ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಟ್ಟೂರು, ಹಿಂದೂ ಸಂಗಮ ಕೊಕ್ಕಡ ಮಂಡಲ ಇದರ ಸಂಯೋಜಕರಾದ ರುಕ್ಮಯ್ಯ ಮಡಿವಾಳ, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ತಿಲಕ್ ಅನಾರು, ಹಾಗೂ ಕೊಕ್ಕಡ ಮಂಡಲ ಹಿಂದೂ ಸಂಗಮದ ವಿವಿಧ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!