23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya
error: Content is protected !!