July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
error: Content is protected !!