23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya
error: Content is protected !!