September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ಕೂಟ ದಿನಾಚರಣೆ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya
error: Content is protected !!