32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

ಓಡಿಲ್ನಾಳ:ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಅಸಹಜವಾಗಿ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ಮನೆಗೆ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಉಮಾ ಆರ್ ರಾವ್,ಶಾಂತಾ ಬಂಗೇರ,ಯಶೋಧ ಲಾಯಿಲ,ಗೀತಾ ರಾಜವರ್ಮ,ಸೌಮ್ಯಶ್ರೀ,ಶ್ವೇತಾ,ಲೋಕೇಶ್ವರಿ ವಿನಯಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!