25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

ಬೆಳ್ತಂಗಡಿ, ಜ 18:- ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಅಂಡರ್ ಆಮ್೯ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಹನೀಪ್ ವರ್ಷಾರವರ ನೇತ್ರತ್ವದಲ್ಲಿ ಶನಿವಾರ ನಡೆಯಿತು.

    ಪಂದ್ಯಾಟದಲ್ಲಿ 80ರ ದಶಕದಲ್ಲಿ ಆಡುತ್ತಿದ್ದ ತಾಲೂಕಿನ ಹಿರಿಯ ಆಟಗಾರರಾದ ವಿಕ್ರಮ್ ತಂಡದ ದೇವಿ ಪ್ರಸಾದ್, ವೆಲ್ಕಂ ಮದ್ದಡ್ಕ ತಂಡದ ಚಂದ್ರ ಹಾಸ, ಜಿ.ಸಿ.ಬಾಯ್ಸ್ ಗುರುವಾಯನಕೆರೆ ತಂಡದ ಗೋಪಿನಾಥ್ ನಾಯಕ್, ದಾಂದಳೆ ಅಳದಂಗಡಿ ತಂಡದ ಪ್ರದೀಪ್, ಶ್ರೀ ರಾಮ ಉಜಿರೆ ತಂಡದ ಸ್ಟೇನಿ ಜಯಕರ್,ಡೈಮಂಡ್ ತಂಡದ ದಿನೇಶ್ ಬೆಳ್ತಂಗಡಿ, ಅಜೇಯ ತಂಡದ ಬಾನು ಪ್ರಕಾಶ್, ಬ್ಲೂ ಡೈಮಂಡ್ ತಂಡದ ವಿಜಯ್ ಕುಮಾರ್, ರಿಲಯನ್ಸ್ ಪುಂಜಲ್ ಕಟ್ಟೆ ತಂಡದ ಶ್ರೀನಾಥ್ ಹಾಗೂ ಯೆಂಗ್ ಚಾಲೆಂಜರ್ಸ್ ಮುಂಡಾಜೆ ತಂಡದ ನಾಮ್ ದೇವ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಿ ಪ್ರಸಾದ್ ಮಾತನಾಡಿ ಹಳೆಯ ನೆನಪು ಮೆಲುಕು ಹಾಕಿದರು. ಕ್ರೀಡಾಕೂಟದ ಎಲ್ಲಾ ವ್ಯವಸ್ಥಾಪಕರಾಗಿ ಅಕ್ಬರ್ ಬೆಳ್ತಂಗಡಿ, ಪ್ರಸಾದ್ ಪಣಿಕ್ಕರ್, ಇಸ್ಮಾಲಿ ಐ.ಬಿ. ಅಬ್ಬಾಸ್ ಸಂಜಯನಗರ ವಹಿಸಿದ್ದರು.

Related posts

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!