July 23, 2026
ಬೆಳ್ತಂಗಡಿವರದಿ

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

ಶಿಶಿಲ: ಇಲ್ಲಿನ ಶಿಶಿಲ ಗ್ರಾಮದ ಹೊಸಕಟ್ಟೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಇಂದು ಬೆಳಗ್ಗೆ ಪ್ರತ್ಯಕ್ಷಗೊಂಡಿರುವುದು ಕಂಡು ಬಂದಿದೆ. ಕಾಡಿನ ಬೀದಿಯಲ್ಲಿ ಕಂಡು ಬಂದ ಆನೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮೊಬೈಲ್ನಲ್ಲಿ ಆನೆಯ ಪೋಟೋ ಚಿತ್ರಿಸಿ ವಾಟ್ಸಪ್ ನಲ್ಲಿ ಹಾಕಿ ಸ್ಥಳೀಯವಾಗಿ ಜಾಗೃತಿ ಮೂಡಿಸಿದ್ದಾರೆ.

Related posts

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya
error: Content is protected !!