25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಿಡಿಗಲ್ ನಲ್ಲಿ ಜ.18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related posts

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya
error: Content is protected !!