September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಿಡಿಗಲ್ ನಲ್ಲಿ ಜ.18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related posts

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!