24.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿ

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

ಬೆಳ್ತಂಗಡಿ, ಜ 18:- ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಅಂಡರ್ ಆಮ್೯ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಹನೀಪ್ ವರ್ಷಾರವರ ನೇತ್ರತ್ವದಲ್ಲಿ ಶನಿವಾರ ನಡೆಯಿತು.

    ಪಂದ್ಯಾಟದಲ್ಲಿ 80ರ ದಶಕದಲ್ಲಿ ಆಡುತ್ತಿದ್ದ ತಾಲೂಕಿನ ಹಿರಿಯ ಆಟಗಾರರಾದ ವಿಕ್ರಮ್ ತಂಡದ ದೇವಿ ಪ್ರಸಾದ್, ವೆಲ್ಕಂ ಮದ್ದಡ್ಕ ತಂಡದ ಚಂದ್ರ ಹಾಸ, ಜಿ.ಸಿ.ಬಾಯ್ಸ್ ಗುರುವಾಯನಕೆರೆ ತಂಡದ ಗೋಪಿನಾಥ್ ನಾಯಕ್, ದಾಂದಳೆ ಅಳದಂಗಡಿ ತಂಡದ ಪ್ರದೀಪ್, ಶ್ರೀ ರಾಮ ಉಜಿರೆ ತಂಡದ ಸ್ಟೇನಿ ಜಯಕರ್,ಡೈಮಂಡ್ ತಂಡದ ದಿನೇಶ್ ಬೆಳ್ತಂಗಡಿ, ಅಜೇಯ ತಂಡದ ಬಾನು ಪ್ರಕಾಶ್, ಬ್ಲೂ ಡೈಮಂಡ್ ತಂಡದ ವಿಜಯ್ ಕುಮಾರ್, ರಿಲಯನ್ಸ್ ಪುಂಜಲ್ ಕಟ್ಟೆ ತಂಡದ ಶ್ರೀನಾಥ್ ಹಾಗೂ ಯೆಂಗ್ ಚಾಲೆಂಜರ್ಸ್ ಮುಂಡಾಜೆ ತಂಡದ ನಾಮ್ ದೇವ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಿ ಪ್ರಸಾದ್ ಮಾತನಾಡಿ ಹಳೆಯ ನೆನಪು ಮೆಲುಕು ಹಾಕಿದರು. ಕ್ರೀಡಾಕೂಟದ ಎಲ್ಲಾ ವ್ಯವಸ್ಥಾಪಕರಾಗಿ ಅಕ್ಬರ್ ಬೆಳ್ತಂಗಡಿ, ಪ್ರಸಾದ್ ಪಣಿಕ್ಕರ್, ಇಸ್ಮಾಲಿ ಐ.ಬಿ. ಅಬ್ಬಾಸ್ ಸಂಜಯನಗರ ವಹಿಸಿದ್ದರು.

Related posts

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!