September 6, 2026
ಕ್ರೀಡಾ ಸುದ್ದಿ

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

ಬೆಳ್ತಂಗಡಿ, ಜ 18:- ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಅಂಡರ್ ಆಮ್೯ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಹನೀಪ್ ವರ್ಷಾರವರ ನೇತ್ರತ್ವದಲ್ಲಿ ಶನಿವಾರ ನಡೆಯಿತು.

    ಪಂದ್ಯಾಟದಲ್ಲಿ 80ರ ದಶಕದಲ್ಲಿ ಆಡುತ್ತಿದ್ದ ತಾಲೂಕಿನ ಹಿರಿಯ ಆಟಗಾರರಾದ ವಿಕ್ರಮ್ ತಂಡದ ದೇವಿ ಪ್ರಸಾದ್, ವೆಲ್ಕಂ ಮದ್ದಡ್ಕ ತಂಡದ ಚಂದ್ರ ಹಾಸ, ಜಿ.ಸಿ.ಬಾಯ್ಸ್ ಗುರುವಾಯನಕೆರೆ ತಂಡದ ಗೋಪಿನಾಥ್ ನಾಯಕ್, ದಾಂದಳೆ ಅಳದಂಗಡಿ ತಂಡದ ಪ್ರದೀಪ್, ಶ್ರೀ ರಾಮ ಉಜಿರೆ ತಂಡದ ಸ್ಟೇನಿ ಜಯಕರ್,ಡೈಮಂಡ್ ತಂಡದ ದಿನೇಶ್ ಬೆಳ್ತಂಗಡಿ, ಅಜೇಯ ತಂಡದ ಬಾನು ಪ್ರಕಾಶ್, ಬ್ಲೂ ಡೈಮಂಡ್ ತಂಡದ ವಿಜಯ್ ಕುಮಾರ್, ರಿಲಯನ್ಸ್ ಪುಂಜಲ್ ಕಟ್ಟೆ ತಂಡದ ಶ್ರೀನಾಥ್ ಹಾಗೂ ಯೆಂಗ್ ಚಾಲೆಂಜರ್ಸ್ ಮುಂಡಾಜೆ ತಂಡದ ನಾಮ್ ದೇವ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಿ ಪ್ರಸಾದ್ ಮಾತನಾಡಿ ಹಳೆಯ ನೆನಪು ಮೆಲುಕು ಹಾಕಿದರು. ಕ್ರೀಡಾಕೂಟದ ಎಲ್ಲಾ ವ್ಯವಸ್ಥಾಪಕರಾಗಿ ಅಕ್ಬರ್ ಬೆಳ್ತಂಗಡಿ, ಪ್ರಸಾದ್ ಪಣಿಕ್ಕರ್, ಇಸ್ಮಾಲಿ ಐ.ಬಿ. ಅಬ್ಬಾಸ್ ಸಂಜಯನಗರ ವಹಿಸಿದ್ದರು.

Related posts

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya
error: Content is protected !!