July 23, 2026
ಬೆಳ್ತಂಗಡಿವರದಿ

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

ಶಿಶಿಲ: ಇಲ್ಲಿನ ಶಿಶಿಲ ಗ್ರಾಮದ ಹೊಸಕಟ್ಟೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಇಂದು ಬೆಳಗ್ಗೆ ಪ್ರತ್ಯಕ್ಷಗೊಂಡಿರುವುದು ಕಂಡು ಬಂದಿದೆ. ಕಾಡಿನ ಬೀದಿಯಲ್ಲಿ ಕಂಡು ಬಂದ ಆನೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮೊಬೈಲ್ನಲ್ಲಿ ಆನೆಯ ಪೋಟೋ ಚಿತ್ರಿಸಿ ವಾಟ್ಸಪ್ ನಲ್ಲಿ ಹಾಕಿ ಸ್ಥಳೀಯವಾಗಿ ಜಾಗೃತಿ ಮೂಡಿಸಿದ್ದಾರೆ.

Related posts

ಕಾರುಗಳ ನಡುವೆ ಅಪಘಾತ:

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!