25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸ್ವಾಗತ ಗೋಪುರ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕರ್ತರಾದ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಅಮ್ಮು ಪೂಜಾರಿ ಹಿಬಾರಿ, ಕೇಳ ಮಾಗಣೆ ಗುರಿಕಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ ,ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ ಬುಣ್ಣನ್,ಕಾಶಿಪಟ್ಣ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಪೊರ್ತ್ರೋಡಿ ಮತ್ತು ರವೀಂದ್ರ ಪೂಜಾರಿ ಕೇಳ ಉಪಸ್ಥಿತರಿದ್ದರು, ಜಯಂತ್ ಕೋಟ್ಯಾನ್ ಮರೋಡಿ ಪ್ರಸಾವಿಕ ಮಾತಿನೊಂದಿಗೆ ಸ್ವಾಗತಿಸಿದರು, ಸ್ವಾಗತ ಗೋಪುರಕ್ಕೆ ಸರಕಾರದಿಂದ ರೂಪಾಯಿ 25 ಲಕ್ಷ ಅನುದಾನ ಒದಗಿಸಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!