23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸ್ವಾಗತ ಗೋಪುರ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕರ್ತರಾದ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಅಮ್ಮು ಪೂಜಾರಿ ಹಿಬಾರಿ, ಕೇಳ ಮಾಗಣೆ ಗುರಿಕಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ ,ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ ಬುಣ್ಣನ್,ಕಾಶಿಪಟ್ಣ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಪೊರ್ತ್ರೋಡಿ ಮತ್ತು ರವೀಂದ್ರ ಪೂಜಾರಿ ಕೇಳ ಉಪಸ್ಥಿತರಿದ್ದರು, ಜಯಂತ್ ಕೋಟ್ಯಾನ್ ಮರೋಡಿ ಪ್ರಸಾವಿಕ ಮಾತಿನೊಂದಿಗೆ ಸ್ವಾಗತಿಸಿದರು, ಸ್ವಾಗತ ಗೋಪುರಕ್ಕೆ ಸರಕಾರದಿಂದ ರೂಪಾಯಿ 25 ಲಕ್ಷ ಅನುದಾನ ಒದಗಿಸಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು.

Related posts

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!