30.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿ

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

ಶಿಶಿಲ: ಇಲ್ಲಿನ ಶಿಶಿಲ ಗ್ರಾಮದ ಹೊಸಕಟ್ಟೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಇಂದು ಬೆಳಗ್ಗೆ ಪ್ರತ್ಯಕ್ಷಗೊಂಡಿರುವುದು ಕಂಡು ಬಂದಿದೆ. ಕಾಡಿನ ಬೀದಿಯಲ್ಲಿ ಕಂಡು ಬಂದ ಆನೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮೊಬೈಲ್ನಲ್ಲಿ ಆನೆಯ ಪೋಟೋ ಚಿತ್ರಿಸಿ ವಾಟ್ಸಪ್ ನಲ್ಲಿ ಹಾಕಿ ಸ್ಥಳೀಯವಾಗಿ ಜಾಗೃತಿ ಮೂಡಿಸಿದ್ದಾರೆ.

Related posts

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya
error: Content is protected !!