September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

ಬೆಳ್ತಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡಲ್ಪಡುವ “ಸತ್ಯಶ್ರೀ ಪ್ರಶಸ್ತಿ” ಯನ್ನು ಕು. ಸುರಕ್ಷಾ ಕನ್ನಾಜೆ ಇವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸಕ್ರೀಯ ಸದಸ್ಯೆ ಕು. ಸುರಕ್ಷಾ ಕನ್ನಾಜೆಯವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ, ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆಸಲ್ಲಿಸುತ್ತಿದ್ದು ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಅಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

Related posts

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!